ಅಭಿಪ್ರಾಯ / ಸಲಹೆಗಳು

Crime Reported in  Kavoor PS

ತಾರೀಕು 08/05/2021 ರಂದು ಸಮಯ ಸುಮಾರು ಬೆಳಗ್ಗೆ 09:00 ರ ವೇಳೆಗೆ ಕೊಂಚಾಡಿ ಜಂಕ್ಷನ್ ಬಳಿ ಇರುವ ಮಾಲೇಮಾರ್ ರಸ್ತೆಗೆ ತಾಗಿಕೊಂಡಿರುವ ಸಿದ್ದಿ ವಿನಾಯಕ ಜನರಲ್ ಸ್ಟೋರ್ ಎಂಬ ಹೆಸರಿನ ದಿನಸಿ ಸಾಮಗ್ರಿ ಅಂಗಡಿಯು ತೆರೆದುಕೊಂಡಿದ್ದು ಅಂಗಡಿ ಒಳಗಡೆ ಆಪಾದಿತ ಸುರೇಶ್ ಮತ್ತು ಅಂಗಡಿಯ ಮಾಲಕ ಉಮೇಶ ಎಂಬವರು ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮಾರ್ಗಸೂಚಿ ಆದೇಶವನ್ನು ಪಾಲಿಸದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗಿರಾಕಿಗಳನ್ನು ಅಂಗಡಿಯೊಳಗೆ ಇರಿಸಿಕೊಂಡು ವ್ಯಾಪಾರ ನೆಡೆಸುತ್ತಿದ್ದವರ ವಿರುದ್ದ THE DISASTER MANAGEMENT ACT, 2005 (U/s-51(b)); IPC 1860 (U/s-269) ರಂತೆ  ಕಾನೂನು ಕ್ರಮ ಕೈಗೊಂಡಿರುವುದಾಗಿದೆ ಎಂಬಿತ್ಯಾದಿ

2) ತಾರೀಕು 08/05/2021 ರಂದು ಸಮಯ ಸುಮಾರು ಬೆಳಗ್ಗೆ 09:40 ರ ವೇಳೆಗೆ ಕೆ.ಹೆಚ್.ಬಿ ಕಾಲೋನಿ 3ನೇ ಅಡ್ಡ ರಸ್ತೆಯ ಬಳಿಯಿರುವ ಆರ್.ಕೆ ಮಿನಿ ಮಾರ್ಟ್ ಎಂಬ ಎಂಬ ಹೆಸರಿನ ದಿನಸಿ ಸಾಮಗ್ರಿ ಅಂಗಡಿಯು ತೆರೆದುಕೊಂಡಿದ್ದು ಅಂಗಡಿ ಒಳಗಡೆ ಆಪಾದಿತ ಹರೀಶ್ ಬಿ.ಇ ಎಂಬವರು ಮುಖಕ್ಕೆ ಮಾಸ್ಕ್ ಧರಿಸದೇ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮಾರ್ಗಸೂಚಿ ಆದೇಶವನ್ನು ಪಾಲಿಸದೇ ಉಲ್ಲಂಘಿಸಿ ಮಾನವ ಜೀವಕ್ಕೆ ಅಪಾಯಕಾರಿಯಾದ ರೋಗದ ಸೋಂಕು ಹರಡುವ ಸಂಭವಿರುವುದನ್ನು ತಿಳಿದು ಕೂಡ ಅಂಗಡಿಯಲ್ಲಿ ವ್ಯಾಪಾರದಲ್ಲಿ ತೊಡಗಿ ನಿರ್ಲಕ್ಷ ವಹಿಸಿರುವುದರಿಂದ ಇವರ ಮೇಲೆ THE DISASTER MANAGEMENT ACT, 2005 (U/s-51(b)); IPC 1860 (U/s-269) ಕಾನೂನು ಕ್ರಮ ಕೈಗೊಂಡಿರುವುದಾಗಿದೆ ಎಂಬಿತ್ಯಾದಿ

Crime Reported in  Mangalore South PS

ದಿನಾಂಕ 08-05-2021 ರಂದು ಬೆಳಿಗ್ಗೆ  ಸುಮಾರು 7-40  ಗಂಟೆಗೆ ಮಂಗಳೂರು ನಗರದ ಜೆಪ್ಪು ಮಾರ್ಕೆಟ್‌ ನಲ್ಲಿರುವ “ನ್ಯೂ ಚಿಕನ್‌ ಸೆಂಟರ್‌” ಎಂಬ ಹೆಸರಿನ ಚಿಕನ್‌ ಅಂಗಡಿಯ ಮಾಲಕ, ಅಂಗಡಿಯನ್ನು ತೆರೆದಿದ್ದು, ಅಂಗಡಿಯ ಮುಂಭಾಗದಲ್ಲಿ ಗ್ರಾಹಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಸೇರಿಸಿಕೊಂಡು, ಕೋವಿಡ್-19 ಸಾಂಕ್ರಾಮಿಕ  ರೋಗ   ಹರಡುವಿಕೆಯನ್ನು ತಡೆಗಟ್ಟುವಿಕೆ ಬಗ್ಗೆ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶಗಳನ್ನು ಪಾಲನೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿರುತ್ತಾರೆ.  ಸದ್ರಿ ಅಂಗಡಿಯ ಮಾಲಕನ ವಿರುದ್ದ ಕಲಂ: 4 (2) (A), 5 (1), (4) ಕರ್ನಾಟಕ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಕಾಯ್ದೆ 2020 ಮತ್ತು ಕಲಂ 269 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿದೆ  ಎಂಬಿತ್ಯಾದಿಯಾಗಿರುತ್ತದೆ.

2) ಪೊಲೀಸ್ ಠಾಣಾ ಪಿಎಸ್ಐ ಶೀತಲ್ ಅಲಗೂರು ರವರು ಠಾಣಾ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಬೆಳಿಗ್ಗೆ  ಸುಮಾರು 8-10  ಗಂಟೆಗೆ ಮಂಗಳೂರು ನಗರದ ಜೆಪ್ಪು ಮಾರ್ಕೆಟ್‌ ನಲ್ಲಿರುವ “IQRIT’S CHICKEN” ಎಂಬ ಹೆಸರಿನ ಚಿಕನ್‌ ಅಂಗಡಿಯ ಮಾಲಕ, ಅಂಗಡಿಯನ್ನು ತೆರೆದಿದ್ದು, ಅಂಗಡಿಯ ಮುಂಭಾಗದಲ್ಲಿ ಗ್ರಾಹಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಸೇರಿಸಿಕೊಂಡು, ಕೋವಿಡ್-19 ಸಾಂಕ್ರಾಮಿಕ  ರೋಗ   ಹರಡುವಿಕೆಯನ್ನು ತಡೆಗಟ್ಟುವಿಕೆ ಬಗ್ಗೆ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶಗಳನ್ನು ಪಾಲನೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿರುತ್ತಾರೆ.  ಸದ್ರಿ ಅಂಗಡಿಯ ಮಾಲಕನ ವಿರುದ್ದ ಕಲಂ: 4 (2) (A), 5 (1), (4) ಕರ್ನಾಟಕ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಕಾಯ್ದೆ 2020 ಮತ್ತು ಕಲಂ 269 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿದೆ 

ಇತ್ತೀಚಿನ ನವೀಕರಣ​ : 08-05-2021 06:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080