ಅಭಿಪ್ರಾಯ / ಸಲಹೆಗಳು

Crime Reported in Moodabidre PS

ಪಿರ್ಯಾದಿ RAMESHA ದಾರರ ಬಾವ ಮಂಜುನಾಥರವರು ಸುಮಾರು 15 ವರ್ಷಗಳಿಂದ ಮೂಡಬಿದ್ರೆ ತಾಲೂಕಿನ ಪುತ್ತಿಗೆ ಗ್ರಾಮದ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಖ್ಯ ಅರ್ಚಕರಾದ ಶ್ರೀ ಅಡಿಗಲ್ ಅನಂತಕೃಷ್ಣ ಭಟ್‌ರವರ ತಂದೆಯವರ ಆರೈಕೆಯನ್ನು ಹಾಗೂ ಮನೆ ಮತ್ತು ಕೃಷಿ ಜಮೀನು ವ್ಯವಹಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನಿಭಾಯುಸುತ್ತಿದ್ದರು. ಅಲ್ಲದೇ ಅವರು ಪುತ್ತಿಗೆ ಗ್ರಾಮ ಪಂಚಾಯತಿಯ ಸಿವಿಲ್ ಕಾಮಗಾರಿಗಳನ್ನು ಕೂಡಾ ವಹಿಸಿಕೊಳ್ಳುತ್ತಿದ್ದರು. ದಿನಾಂಕ: 07-05-2022 ರಂದು ಸಾಯಂಕಾಲ ಸುಮಾರು 5-30 ಗಂಟೆಗೆ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಹೊರಟು ಹೋದವರು ತನ್ನ ಮನೆಗೂ ಬಾರದೇ, ಸಂಬಂಧಿಕರ ಮನೆಗಳಿಗೂ ಹೋಗದೇ, ಹಾಗೂ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಖ್ಯ ಅರ್ಚಕರಾದ ಶ್ರೀ ಅಡಿಗಲ್ ಅನಂತಕೃಷ್ಣ ಭಟ್ ರವರ  ಮನೆಗೂ ಹೋಗದೇಕಾಣೆಯಾಗಿರುವುದು ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 13-05-2022 08:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080