ಅಭಿಪ್ರಾಯ / ಸಲಹೆಗಳು

Crime Reported in Mangalore East Traffic PS     

ಪಿರ್ಯಾದಿ PRANAV S ದಾರರ  ತಾಯಿಯಾದ ಶ್ರೀಮತಿ ಜಯಲಕ್ಷ್ಮಿ ಟಿ.ವಿ(47) ಎಂಬವರು ದಿನಾಂಕ: 28-01-2022 ರಂದು  ಬೆಳಿಗ್ಗೆ ಸಮಯ ಮಂಗಳೂರು ನಗರದ ಮೋಗರ್ನ್ಸ್ ಗೇಟ್ ಬಳಿ  KA-19-AD-1770 ನಂಬ್ರದ ಆಟೋರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಅತ್ತಾವರದ ಕಡೆಗೆ ಹೊರಟಾಗ ಸದ್ರಿ ಆಟೋರಿಕ್ಷಾದ ಚಾಲಕನಾದ ಮಹಮ್ಮದ್  ಸಿದ್ದೀಕ್   ಎಂಬಾತನು ಸದ್ರಿ ಆಟೋರಿಕ್ಷಾವನ್ನು ಮೋರ್ಗನ್ಸ್ ಗೇಟ್  ಕಡೆಯಿಂದ ಮಾರ್ನಮಿಕಟ್ಟೆ ಕಡೆಗೆ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಹೊರಟು ಸಮಯ ಸುಮಾರು 09.40 ಗಂಟೆಗೆ ಜೆಪ್ಪು 2ನೇ ಸೇತುವೆ ಮೇಲೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ  ಅಜಾಗರೂಕತೆಯ ಚಾಲನೆಯಿಂದಾಗಿ ಆಟೋರಿಕ್ಷಾವು ಚಾಲಕನ ಹತೋಟಿ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು ಈ ಅಪಘಾತದ ವೇಳೆ  ಪ್ರಯಾಣಿಕೆ ಶ್ರೀಮತಿ ಜಯಲಕ್ಷ್ಮಿ ಟಿ ವಿ ರವರಿಗೆ ಎಡಕೈ ಮಣಿಗಂಟಿನ ಮೂಳೆ ಮುರಿತದ ಗಾಯ, ಎರಡೂ ಕಾಲಿನ ಮೊಣಗಂಟಿಗೆ  ಮತ್ತು ಬಲ ಕಾಲಿನ ಪಾದದ ಮೇಲೆ ತರಚುಗಾಯ  ಉಂಟಾದವರನ್ನು ಯಾರೋ ಆಟೋರಿಕ್ಷಾ ಚಾಲಕರು ಕೆ ಎಂ ಸಿ ಅತ್ತಾವರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಅಲ್ಲಿ ವೈದ್ಯರು ಪರೀಕ್ಷಿಸಿ,ಗಾಯಾಳುವನ್ನು ಒಳರೋಗಿಯಾಗಿ ದಾಖಲು ಮಾಡಿಕೊಂಡಿರುತ್ತಾರೆ.ಅಪಘಾತ  ಪಡಿಸಿದ ಆಟೋರಿಕ್ಷಾ ಚಾಲಕನಿಗೂ ಬಲಕಾಲಿನ ಮೂಳೆ ಮುರಿತದ ಗಾಯವಾಗಿರುವುದು ಎಂಬಿತ್ಯಾದಿ

ಇತ್ತೀಚಿನ ನವೀಕರಣ​ : 29-01-2022 07:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080