ಅಭಿಪ್ರಾಯ / ಸಲಹೆಗಳು

Crime Reported in : Kavoor PS

ಪಿರ್ಯಾದಿದಾರರ GANESH KUMAR ಅಣ್ಣನಾದ ಹರೀಶ್ (58 ವರ್ಷ್) ಎಂಬವರು ಕಾವೂರು ಕೆ.ಪಿ.ಟಿ.ಸಿ. ಎಲ್ ಎದರುಗಡೆ ತರಕಾರಿ ವ್ಯಾಪಾರ ಮಾಡಿಕೊಂಡಿದ್ದವರು  ದಿನಾಂಕ 07/02/2023 ರಂದು ಬೆಳಿಗ್ಗೆ 3.00 ಗಂಟೆಯ ವೇಳೆಗೆ ಮನೆಯಲ್ಲಿ  ಯಾರಿಗೂ ಸಹ ತಿಳಿಸದೆ ಮನೆ ಬಿಟ್ಟು ಹೋಗಿರುತ್ತಾರೆ. ಈ ಬಗ್ಗೆ ಸಂಬಂಧಿಕರಲ್ಲಿ ಹಾಗೂ ನೆರೆಕೆರೆಯವರಲ್ಲಿ ವಿಚಾರಿಸಲಾಗಿ ಈ ವರೆಗೂ ವಾಪಾಸ್ಸು ಬಾರದೇ ಕಾಣೆಯಾಗಿರುತ್ತಾರೆ. ಎಂಬಿತ್ಯಾದಿ.

ಚಹರೆ:

  1. ಹರೀಶ್ (58 ವರ್ಷ್) ತಂದೆ: ಜನಾರ್ಧನ ಆಚಾರ್ಯ
  2. ಎತ್ತರ: 5.5 ಅಡಿ, ಧೃಡ ಕಾಯ ಶರೀರ, ಎಣ್ಣೆ ಕಪ್ಪು ಮೈಬಣ್ಣ,
  3. ಧರಿಸಿರುವ ಬಟ್ಟೆ: ಕಪ್ಪು ನೀಲಿ ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಮಾತನಾಡುವ ಭಾಷೆ: ಕನ್ನಡ, ತುಳು

ಇತ್ತೀಚಿನ ನವೀಕರಣ​ : 08-02-2023 06:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080