ಅಭಿಪ್ರಾಯ / ಸಲಹೆಗಳು

Crime Reported in :  Traffic South Police Station  

ಪಿರ್ಯಾದಿದಾರರಾದ ಭೋಜ [76 ವರ್ಷ] ರವರು ದಿನಾಂಕ 01-09-2022 ರಂದು ತೊಕ್ಕೊಟ್ಟುನಿಂದ ಜೆಪ್ಪಿನಮೊಗರು ಮಹಾಕಾಳಿಪಡ್ಪು ಕ್ರಾಸ್ ಕಡೆಗೆ ರೂಟ್ ನಂಬ್ರ 43 ನೇ ಮಹೇಶ್ ಎಂಬ ಹೆಸರಿನ ಬಸ್ಸು ನಂಬ್ರ KA-19-AD-1183 ನೇದರಲ್ಲಿ ಪ್ರಯಾಣಿಕರಾಗಿ ಬರುತ್ತಾ ಸಮಯ ಸುಮಾರು ಸಂಜೆ 7-00 ಗಂಟೆಗೆ ಜೆಪ್ಪಿನಮೊಗರು ಮಹಾಕಾಳಿಪಡ್ಪು ಕ್ರಾಸ್ ಬಳಿ ತಲುಪಿದಾಗ ಬಸ್ಸಿನಿಂದ ಇಳಿಯಲು ಎದ್ದು ನಿಂತಾಗ ಬಸ್ಸಿನ ನಿರ್ವಾಹಕ ಬಸ್ಸನ್ನು ನಿಲ್ಲಿಸಲು ಸೂಚನೆ ನೀಡಿದ್ದು ಅಂತೆಯೇ ಬಸ್ಸಿನ ಚಾಲಕ ಜಗದೀಶ್ ಎಂಬಾತನು ಬಸ್ಸನ್ನು ನಿಲ್ಲಿಸಿದಾಗ ಪಿರ್ಯಾದಿದಾರರು ಬಸ್ಸಿನಿಂದ ಕೆಳಗೆ ಇಳಿಯುತ್ತಿರುವಾಗ ಬಸ್ಸಿನ ನಿರ್ವಾಹಕ ಬಸ್ಸಿನ ಚಾಲಕನಿಗೆ ಮುಂದಕ್ಕೆ ಚಲಾಯಿಸುವಂತೆ ಯಾವುದೇ ಸೂಚನೇ ನೀಡದೇ ಇದ್ದರು ಚಾಲಕ ಜಗದೀಶ್ ಬಸ್ಸನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮುಂದಕ್ಕೆ ಚಲಾಯಿಸಿದ ಪರಿಣಾಮ ಪಿರ್ಯಾದಿದಾರರೂ ಬಸ್ಸಿನಿಂದ ಆಯತಪ್ಪಿ ರಸ್ತೆಗೆ ಬಿದ್ದು ಅವರಿಗೆ ಎಡಗಾಲಿನ ಮೊಣಗಂಟಿಗೆ ಮೂಳೆ ಮುರಿತದ ಗಾಯವಾಗಿದ್ದು ಕೂಡಲೇ ಅಲ್ಲಿ ಸೇರಿದ ಜನರು ಅವರನ್ನು ಚಿಕಿತ್ಸೆ ಬಗ್ಗೆ ತೊಕ್ಕೊಟ್ಟು ಸಹರಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿರುತ್ತಾರೆ ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 02-09-2022 05:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080